ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

Published : Jan 31, 2023, 03:34 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರ ರೂವಾರಿ ಅಂದಿರುವ ರಮೇಶ್ ಜಾರಕಿಹೊಳಿ, ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಮರ ಮುಂದುವರೆದಿದ್ದು, ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದಾರೆ. ಸಾಹುಕಾರನ ಕೈಯ್ಯಲ್ಲಿ ಸಿಡಿ ಷಡ್ಯಂತ್ರದ 20 ಗಂಟೆಗಳ ಸಾಕ್ಷಿ ಇದೆಯಂತೆ. ಡಿಕೆಶಿ ರಾಜಕಾರಣ ನನ್ನಿಂದಲೇ ಅಂತ್ಯ, ಬಂಡೆ ಪುಡಿ ಮಾಡಿಯೇ ನನ್ನ ರಾಜಕೀಯ ನಿವೃತ್ತಿ‌ ಎಂದು ಜಾರಕಿಹೊಳಿ ಪ್ರತಿಜ್ಞೆ ಮಾಡಿದ್ದಾರೆ. 25 ವರ್ಷಗಳ ಸ್ನೇಹ, 4 ವರ್ಷಗಳ ದ್ವೇಷ ಹಾಗೂ ಸಿಡಿ ಷಡ್ಯಂತ್ರದ ಸಾಕ್ಷಿ ನುಡಿಯಿತಾ ಸಾಹುಕಾರ ರಿಲೀಸ್ ಮಾಡಿದ ಆ 18 ಸೆಕೆಂಡ್'ಗಳ ಆಡಿಯೋ..? ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾ ...


 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more