ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

Published : Jan 31, 2023, 03:34 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರ ರೂವಾರಿ ಅಂದಿರುವ ರಮೇಶ್ ಜಾರಕಿಹೊಳಿ, ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಮರ ಮುಂದುವರೆದಿದ್ದು, ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದಾರೆ. ಸಾಹುಕಾರನ ಕೈಯ್ಯಲ್ಲಿ ಸಿಡಿ ಷಡ್ಯಂತ್ರದ 20 ಗಂಟೆಗಳ ಸಾಕ್ಷಿ ಇದೆಯಂತೆ. ಡಿಕೆಶಿ ರಾಜಕಾರಣ ನನ್ನಿಂದಲೇ ಅಂತ್ಯ, ಬಂಡೆ ಪುಡಿ ಮಾಡಿಯೇ ನನ್ನ ರಾಜಕೀಯ ನಿವೃತ್ತಿ‌ ಎಂದು ಜಾರಕಿಹೊಳಿ ಪ್ರತಿಜ್ಞೆ ಮಾಡಿದ್ದಾರೆ. 25 ವರ್ಷಗಳ ಸ್ನೇಹ, 4 ವರ್ಷಗಳ ದ್ವೇಷ ಹಾಗೂ ಸಿಡಿ ಷಡ್ಯಂತ್ರದ ಸಾಕ್ಷಿ ನುಡಿಯಿತಾ ಸಾಹುಕಾರ ರಿಲೀಸ್ ಮಾಡಿದ ಆ 18 ಸೆಕೆಂಡ್'ಗಳ ಆಡಿಯೋ..? ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾ ...


 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more