ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

Published : Jan 31, 2023, 03:34 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರ ರೂವಾರಿ ಅಂದಿರುವ ರಮೇಶ್ ಜಾರಕಿಹೊಳಿ, ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಮರ ಮುಂದುವರೆದಿದ್ದು, ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದಾರೆ. ಸಾಹುಕಾರನ ಕೈಯ್ಯಲ್ಲಿ ಸಿಡಿ ಷಡ್ಯಂತ್ರದ 20 ಗಂಟೆಗಳ ಸಾಕ್ಷಿ ಇದೆಯಂತೆ. ಡಿಕೆಶಿ ರಾಜಕಾರಣ ನನ್ನಿಂದಲೇ ಅಂತ್ಯ, ಬಂಡೆ ಪುಡಿ ಮಾಡಿಯೇ ನನ್ನ ರಾಜಕೀಯ ನಿವೃತ್ತಿ‌ ಎಂದು ಜಾರಕಿಹೊಳಿ ಪ್ರತಿಜ್ಞೆ ಮಾಡಿದ್ದಾರೆ. 25 ವರ್ಷಗಳ ಸ್ನೇಹ, 4 ವರ್ಷಗಳ ದ್ವೇಷ ಹಾಗೂ ಸಿಡಿ ಷಡ್ಯಂತ್ರದ ಸಾಕ್ಷಿ ನುಡಿಯಿತಾ ಸಾಹುಕಾರ ರಿಲೀಸ್ ಮಾಡಿದ ಆ 18 ಸೆಕೆಂಡ್'ಗಳ ಆಡಿಯೋ..? ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾ ...


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more