ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

Published : Jan 30, 2023, 01:44 PM IST

ಇದು ನನ್ನ ಮತ್ತು ಡಿ.ಕೆ ಶಿವಕುಮಾರ್ ನಡುವಿನ ವೈಯಕ್ತಿಕ ಯುದ್ಧ, ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ.

ಯಾರನ್ನು ವೈಯಕ್ತಕವಾಗಿ ಟೀಕೆ ಮಾಡಬಾರದು, ವೈಯಕ್ತಿಕ ದಾರಿ ತಪ್ಪಿದರೆ ಸರಿ ದಾರಿಗೆ ತರಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶಾಂತಿನಗರ ಹೌಸಿಂಗ್‌ ಸೊಸೈಟಿ ಫೈಲ್‌ ಕ್ಲಿಯರ್‌ ಮಾಡದ್ದಕ್ಕೆ ಷಡ್ಯಂತ್ರ ನಡೆಸಲಾಗಿದೆ. ನಾನು ಸಹಕಾರ ಸಚಿವ ಆಗಿದ್ದಾಗ ಹತ್ತು ಸಾವಿರ ಕೋಟಿ ಫೈಲ್‌ ಕ್ಲಿಯರ್‌ ಮಾಡಲು ಒತ್ತಾಯ ಮಾಡಿದ್ದರು. ಆದರೆ ನಾನು ಫೈಲ್‌ ಕ್ಲಿಯರ್‌ ಮಾಡಿರಲಿಲ್ಲ . ಈಗಾಗಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಹಗರಣ ಆಗಿದೆ ಎಂದು ಅಧಿಕಾರಿ ನನ್ನ ಬಳಿ ಹೇಳಿದ್ರು ಎಂದು ಅವರು ತಿಳಿಸಿದ್ದಾರೆ.

ಡಿಕೆಶಿ ರಾಜಕಾರಣದಲ್ಲಿರಲು ನಾಲಾಯಕ್‌: ರಮೇಶ್ ಜಾರಕಿಹೊಳಿ ಗುಡುಗು

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more