ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

Published : Jan 30, 2023, 01:44 PM IST

ಇದು ನನ್ನ ಮತ್ತು ಡಿ.ಕೆ ಶಿವಕುಮಾರ್ ನಡುವಿನ ವೈಯಕ್ತಿಕ ಯುದ್ಧ, ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ.

ಯಾರನ್ನು ವೈಯಕ್ತಕವಾಗಿ ಟೀಕೆ ಮಾಡಬಾರದು, ವೈಯಕ್ತಿಕ ದಾರಿ ತಪ್ಪಿದರೆ ಸರಿ ದಾರಿಗೆ ತರಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶಾಂತಿನಗರ ಹೌಸಿಂಗ್‌ ಸೊಸೈಟಿ ಫೈಲ್‌ ಕ್ಲಿಯರ್‌ ಮಾಡದ್ದಕ್ಕೆ ಷಡ್ಯಂತ್ರ ನಡೆಸಲಾಗಿದೆ. ನಾನು ಸಹಕಾರ ಸಚಿವ ಆಗಿದ್ದಾಗ ಹತ್ತು ಸಾವಿರ ಕೋಟಿ ಫೈಲ್‌ ಕ್ಲಿಯರ್‌ ಮಾಡಲು ಒತ್ತಾಯ ಮಾಡಿದ್ದರು. ಆದರೆ ನಾನು ಫೈಲ್‌ ಕ್ಲಿಯರ್‌ ಮಾಡಿರಲಿಲ್ಲ . ಈಗಾಗಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಹಗರಣ ಆಗಿದೆ ಎಂದು ಅಧಿಕಾರಿ ನನ್ನ ಬಳಿ ಹೇಳಿದ್ರು ಎಂದು ಅವರು ತಿಳಿಸಿದ್ದಾರೆ.

ಡಿಕೆಶಿ ರಾಜಕಾರಣದಲ್ಲಿರಲು ನಾಲಾಯಕ್‌: ರಮೇಶ್ ಜಾರಕಿಹೊಳಿ ಗುಡುಗು

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more