ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

Published : Jan 30, 2023, 01:44 PM IST

ಇದು ನನ್ನ ಮತ್ತು ಡಿ.ಕೆ ಶಿವಕುಮಾರ್ ನಡುವಿನ ವೈಯಕ್ತಿಕ ಯುದ್ಧ, ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ.

ಯಾರನ್ನು ವೈಯಕ್ತಕವಾಗಿ ಟೀಕೆ ಮಾಡಬಾರದು, ವೈಯಕ್ತಿಕ ದಾರಿ ತಪ್ಪಿದರೆ ಸರಿ ದಾರಿಗೆ ತರಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶಾಂತಿನಗರ ಹೌಸಿಂಗ್‌ ಸೊಸೈಟಿ ಫೈಲ್‌ ಕ್ಲಿಯರ್‌ ಮಾಡದ್ದಕ್ಕೆ ಷಡ್ಯಂತ್ರ ನಡೆಸಲಾಗಿದೆ. ನಾನು ಸಹಕಾರ ಸಚಿವ ಆಗಿದ್ದಾಗ ಹತ್ತು ಸಾವಿರ ಕೋಟಿ ಫೈಲ್‌ ಕ್ಲಿಯರ್‌ ಮಾಡಲು ಒತ್ತಾಯ ಮಾಡಿದ್ದರು. ಆದರೆ ನಾನು ಫೈಲ್‌ ಕ್ಲಿಯರ್‌ ಮಾಡಿರಲಿಲ್ಲ . ಈಗಾಗಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಹಗರಣ ಆಗಿದೆ ಎಂದು ಅಧಿಕಾರಿ ನನ್ನ ಬಳಿ ಹೇಳಿದ್ರು ಎಂದು ಅವರು ತಿಳಿಸಿದ್ದಾರೆ.

ಡಿಕೆಶಿ ರಾಜಕಾರಣದಲ್ಲಿರಲು ನಾಲಾಯಕ್‌: ರಮೇಶ್ ಜಾರಕಿಹೊಳಿ ಗುಡುಗು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more