ಬೆಳಗಾವಿ ಗ್ರಾಮೀಣ ಶಾಸಕಿ ವಿಚಾರಕ್ಕೆ ಇಡೀ ರಾಜ್ಯ ಹಾಳಾಗಿದೆ: ಹೆಬ್ಬಾಳ್ಕರ್‌ಗೆ ಜಾರಕಿಹೊಳಿ ಟಾಂಗ್

ಬೆಳಗಾವಿ ಗ್ರಾಮೀಣ ಶಾಸಕಿ ವಿಚಾರಕ್ಕೆ ಇಡೀ ರಾಜ್ಯ ಹಾಳಾಗಿದೆ: ಹೆಬ್ಬಾಳ್ಕರ್‌ಗೆ ಜಾರಕಿಹೊಳಿ ಟಾಂಗ್

Published : Jan 30, 2023, 02:16 PM IST

ನನ್ನ ಮತ್ತು ಡಿ.ಕೆ ಶಿವಕುಮಾರ್‌ ಸಂಬಂಧ ಹಾಳಾಗಲು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯೇ ಕಾರಣ ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಗೆ ಟಿಕೆಟ್‌ ಕೊಡುವುದು ಬೇಡ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದರು. ನಾನು ಒತ್ತಾಯ ಮಾಡಿ ಗ್ರಾಮೀಣ ಕ್ಷೇತ್ರದಲ್ಲಿ ಟಿಕೆಟ್‌ ಕೊಡಿಸಿದ್ದೆನು. ಆದರೆ, ನಮ್ಮಿಬ್ಬರ ಸಂಬಂಧ ಹಾಳಾಗಲು ಆ ಗ್ರಾಮೀಣ ಶಾಸಕಿಯೇ ಕಾರಣ ಆಗಿದ್ದಾಳೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.  ಲಕ್ಷ್ಮಿ ಹೆಬ್ಬಾಳ್ಕರ್‌ ಹೆಸರು ಹೇಳದೇ ರಮೇಶ್ ಜಾರಕಿಹೊಳಿ ಟಾಂಗ್‌ ನೀಡಿದ್ದಾರೆ. ಗ್ರಾಮೀಣ ಶಾಸಕಿ ವಿಚಾರಕ್ಕೆ ಇಡೀ ರಾಜ್ಯ ಹಾಳಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ರಮೆಶ್‌ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more