ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

Published : Apr 20, 2023, 05:52 PM IST

ಅಥಣಿಯಲ್ಲಿ ಹೇಗಿರಲಿದೆ ಎಲೆಕ್ಷನ್‌ ಫೈಟ್‌?
ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ ಪ್ಲ್ಯಾನ್‌
ಸವದಿ ವಿರುದ್ಧವಾಗಿ ರಮೇಶ್‌ ಜಾರಕಿಹೊಳಿ ಕೆಲಸ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಥಣಿಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಲಕ್ಷ್ಮಣ ಸವದಿ ಮಣಿಸಲು ಮಹೇಶ್ ಕುಮಟಳ್ಳಿ ತಂತ್ರವನ್ನು ಹೂಡಿದ್ದಾರೆ. ಸವದಿ ಸೋಲಿಸಲು ರಮೇಶ್‌ ಜಾರಕಿಹೊಳಿ ಏನು ಪ್ಲ್ಯಾನ್‌ ಮಾಡಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಸವದಿ ಮೂರು ಬಾರೀ ಈ ಹಿಂದೆ ಅಥಣಿ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಬಾರಿ ಕಾಂಗ್ರೆಸ್‌ ಮತಗಳ ಜೊತೆ ಲಿಂಗಾಯತ ಮತಗಳು ಸಹ ಸವದಿಗೆ ಬೀಳುವ ಸಾಧ್ಯತೆ ಇದೆ. ರಮೇಶ್‌ ಜಾರಕಿಹೊಳಿ ಈಗಾಗಲೇ ಸವದಿ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಮಹೇಶ್‌ ಕುಮಟಳ್ಳಿ ಮಾತ್ರ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ.  

ಇದನ್ನೂ ವೀಕ್ಷಿಸಿ: ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!