ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

Published : Apr 20, 2023, 05:52 PM IST

ಅಥಣಿಯಲ್ಲಿ ಹೇಗಿರಲಿದೆ ಎಲೆಕ್ಷನ್‌ ಫೈಟ್‌?
ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ ಪ್ಲ್ಯಾನ್‌
ಸವದಿ ವಿರುದ್ಧವಾಗಿ ರಮೇಶ್‌ ಜಾರಕಿಹೊಳಿ ಕೆಲಸ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಥಣಿಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಲಕ್ಷ್ಮಣ ಸವದಿ ಮಣಿಸಲು ಮಹೇಶ್ ಕುಮಟಳ್ಳಿ ತಂತ್ರವನ್ನು ಹೂಡಿದ್ದಾರೆ. ಸವದಿ ಸೋಲಿಸಲು ರಮೇಶ್‌ ಜಾರಕಿಹೊಳಿ ಏನು ಪ್ಲ್ಯಾನ್‌ ಮಾಡಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಸವದಿ ಮೂರು ಬಾರೀ ಈ ಹಿಂದೆ ಅಥಣಿ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಬಾರಿ ಕಾಂಗ್ರೆಸ್‌ ಮತಗಳ ಜೊತೆ ಲಿಂಗಾಯತ ಮತಗಳು ಸಹ ಸವದಿಗೆ ಬೀಳುವ ಸಾಧ್ಯತೆ ಇದೆ. ರಮೇಶ್‌ ಜಾರಕಿಹೊಳಿ ಈಗಾಗಲೇ ಸವದಿ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಮಹೇಶ್‌ ಕುಮಟಳ್ಳಿ ಮಾತ್ರ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ.  

ಇದನ್ನೂ ವೀಕ್ಷಿಸಿ: ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?