ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

Published : Apr 20, 2023, 05:52 PM IST

ಅಥಣಿಯಲ್ಲಿ ಹೇಗಿರಲಿದೆ ಎಲೆಕ್ಷನ್‌ ಫೈಟ್‌?
ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ ಪ್ಲ್ಯಾನ್‌
ಸವದಿ ವಿರುದ್ಧವಾಗಿ ರಮೇಶ್‌ ಜಾರಕಿಹೊಳಿ ಕೆಲಸ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಥಣಿಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಲಕ್ಷ್ಮಣ ಸವದಿ ಮಣಿಸಲು ಮಹೇಶ್ ಕುಮಟಳ್ಳಿ ತಂತ್ರವನ್ನು ಹೂಡಿದ್ದಾರೆ. ಸವದಿ ಸೋಲಿಸಲು ರಮೇಶ್‌ ಜಾರಕಿಹೊಳಿ ಏನು ಪ್ಲ್ಯಾನ್‌ ಮಾಡಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಸವದಿ ಮೂರು ಬಾರೀ ಈ ಹಿಂದೆ ಅಥಣಿ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಬಾರಿ ಕಾಂಗ್ರೆಸ್‌ ಮತಗಳ ಜೊತೆ ಲಿಂಗಾಯತ ಮತಗಳು ಸಹ ಸವದಿಗೆ ಬೀಳುವ ಸಾಧ್ಯತೆ ಇದೆ. ರಮೇಶ್‌ ಜಾರಕಿಹೊಳಿ ಈಗಾಗಲೇ ಸವದಿ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಮಹೇಶ್‌ ಕುಮಟಳ್ಳಿ ಮಾತ್ರ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ.  

ಇದನ್ನೂ ವೀಕ್ಷಿಸಿ: ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!