ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

Published : Apr 20, 2023, 05:52 PM IST

ಅಥಣಿಯಲ್ಲಿ ಹೇಗಿರಲಿದೆ ಎಲೆಕ್ಷನ್‌ ಫೈಟ್‌?
ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ ಪ್ಲ್ಯಾನ್‌
ಸವದಿ ವಿರುದ್ಧವಾಗಿ ರಮೇಶ್‌ ಜಾರಕಿಹೊಳಿ ಕೆಲಸ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಥಣಿಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಲಕ್ಷ್ಮಣ ಸವದಿ ಮಣಿಸಲು ಮಹೇಶ್ ಕುಮಟಳ್ಳಿ ತಂತ್ರವನ್ನು ಹೂಡಿದ್ದಾರೆ. ಸವದಿ ಸೋಲಿಸಲು ರಮೇಶ್‌ ಜಾರಕಿಹೊಳಿ ಏನು ಪ್ಲ್ಯಾನ್‌ ಮಾಡಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಸವದಿ ಮೂರು ಬಾರೀ ಈ ಹಿಂದೆ ಅಥಣಿ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಬಾರಿ ಕಾಂಗ್ರೆಸ್‌ ಮತಗಳ ಜೊತೆ ಲಿಂಗಾಯತ ಮತಗಳು ಸಹ ಸವದಿಗೆ ಬೀಳುವ ಸಾಧ್ಯತೆ ಇದೆ. ರಮೇಶ್‌ ಜಾರಕಿಹೊಳಿ ಈಗಾಗಲೇ ಸವದಿ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಮಹೇಶ್‌ ಕುಮಟಳ್ಳಿ ಮಾತ್ರ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ.  

ಇದನ್ನೂ ವೀಕ್ಷಿಸಿ: ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!