ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

Published : Apr 20, 2023, 05:52 PM IST

ಅಥಣಿಯಲ್ಲಿ ಹೇಗಿರಲಿದೆ ಎಲೆಕ್ಷನ್‌ ಫೈಟ್‌?
ಕುತೂಹಲ ಮೂಡಿಸಿದ ರಮೇಶ್‌ ಜಾರಕಿಹೊಳಿ ಪ್ಲ್ಯಾನ್‌
ಸವದಿ ವಿರುದ್ಧವಾಗಿ ರಮೇಶ್‌ ಜಾರಕಿಹೊಳಿ ಕೆಲಸ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಥಣಿಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಇದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಲಕ್ಷ್ಮಣ ಸವದಿ ಮಣಿಸಲು ಮಹೇಶ್ ಕುಮಟಳ್ಳಿ ತಂತ್ರವನ್ನು ಹೂಡಿದ್ದಾರೆ. ಸವದಿ ಸೋಲಿಸಲು ರಮೇಶ್‌ ಜಾರಕಿಹೊಳಿ ಏನು ಪ್ಲ್ಯಾನ್‌ ಮಾಡಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಸವದಿ ಮೂರು ಬಾರೀ ಈ ಹಿಂದೆ ಅಥಣಿ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಬಾರಿ ಕಾಂಗ್ರೆಸ್‌ ಮತಗಳ ಜೊತೆ ಲಿಂಗಾಯತ ಮತಗಳು ಸಹ ಸವದಿಗೆ ಬೀಳುವ ಸಾಧ್ಯತೆ ಇದೆ. ರಮೇಶ್‌ ಜಾರಕಿಹೊಳಿ ಈಗಾಗಲೇ ಸವದಿ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಮಹೇಶ್‌ ಕುಮಟಳ್ಳಿ ಮಾತ್ರ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ.  

ಇದನ್ನೂ ವೀಕ್ಷಿಸಿ: ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!