ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

Suvarna News   | Asianet News
Published : Feb 05, 2020, 03:49 PM IST

ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ!

ಬೆಂಗಳೂರು (ಫೆ. 05): ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ.  

ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ! ಏನಿದು ಸಾಹುಕಾರ್' ಕನಕಪುರ ಬಂಡೆ ನಡುವಿನ ಕೋಲ್ಡ್ ವಾರ್? ಇಲ್ಲಿದೆ ನೋಡಿ! 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ