ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

Suvarna News   | Asianet News
Published : Feb 05, 2020, 03:49 PM IST

ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ!

ಬೆಂಗಳೂರು (ಫೆ. 05): ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ.  

ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ! ಏನಿದು ಸಾಹುಕಾರ್' ಕನಕಪುರ ಬಂಡೆ ನಡುವಿನ ಕೋಲ್ಡ್ ವಾರ್? ಇಲ್ಲಿದೆ ನೋಡಿ! 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!