ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

Suvarna News   | Asianet News
Published : Feb 05, 2020, 03:49 PM IST

ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ!

ಬೆಂಗಳೂರು (ಫೆ. 05): ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ.  

ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ! ಏನಿದು ಸಾಹುಕಾರ್' ಕನಕಪುರ ಬಂಡೆ ನಡುವಿನ ಕೋಲ್ಡ್ ವಾರ್? ಇಲ್ಲಿದೆ ನೋಡಿ! 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್