ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

ಕನಕಪುರ ಬಂಡೆ ವಿರುದ್ಧ ಸಿಡಿದೆದ್ದ ಸಾಹುಕಾರ್; ಡಿಕೆಶಿ ಮಾತ್ರ ಸೈಲೆಂಟ್!

Suvarna News   | Asianet News
Published : Feb 05, 2020, 03:49 PM IST

ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ!

ಬೆಂಗಳೂರು (ಫೆ. 05): ರಾಜ್ಯ ರಾಜಕಾರಣದಲ್ಲಿ ಡೇರ್ ಡೇವಿಲ್ ರಾಜಕಾರಣಿಗಳಲ್ಲಿ ಡಿಕೆ ಶಿವಕುಮಾರ್ ಒಬ್ಬರು. ಡಿಕೆಶಿ ಸಿಂಹಾಸನಕ್ಕೆ ಅಡ್ಡಗಾಲು ಹಾಕಲು ಬಿಎಸ್‌ವೈ ಸಂಪುಟದಲ್ಲಿ ಚಕ್ರವ್ಯೂಹವೊಂದು ರಚನೆಯಾಗುತ್ತಿದೆ.  

ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಚನ್ನಪಟ್ಟಣದ ಸೈನಿಕ ಸಿಪಿ ಯೋಗೇಶ್ವರ್, ಡಿಕೆಶಿ ವಿರುದ್ಧ ನಿಂತಿದ್ದಾರೆ. ಸಾಹುಕಾರ್ ಜಾರಕಿಹೊಳಿ ಅವಕಾಶ ಸಿಕ್ಕಾಗಲೆಲ್ಲಾ ಕನಕಪುರ ಬಂಡೆ ವಿರುದ್ಧ ಗುಡುಗುತ್ತಾರೆ.  ಆದರೆ ಅಚ್ಚರಿ ಎಂದರೆ ಡಿಕೆಶಿ ಮಾತ್ರ ಸಾಹುಕಾರ್ ವಿರುದ್ಧ ಮಾತೇ ಆಡುವುದಿಲ್ಲ! ಏನಿದು ಸಾಹುಕಾರ್' ಕನಕಪುರ ಬಂಡೆ ನಡುವಿನ ಕೋಲ್ಡ್ ವಾರ್? ಇಲ್ಲಿದೆ ನೋಡಿ! 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?