ಮಂತ್ರಿಗಿರಿ ಕೊಟ್ರು ರಮೇಶ್ ಜಾರಕಿಹೊಳಿ ಹೊಸ ಕ್ಯಾತೆ: ಯಡಿಯೂರಪ್ಪ ತಬ್ಬಿಬ್ಬು

ಮಂತ್ರಿಗಿರಿ ಕೊಟ್ರು ರಮೇಶ್ ಜಾರಕಿಹೊಳಿ ಹೊಸ ಕ್ಯಾತೆ: ಯಡಿಯೂರಪ್ಪ ತಬ್ಬಿಬ್ಬು

Published : Feb 03, 2020, 05:00 PM IST

ರಮೇಶ್ ಜಾರಕಿಹೊಳಿ ಇದೀಗ ಮತ್ತೊಂದು ಕ್ಯಾತೆ ತೆಗೆದಿದ್ದು, ಇದು ಬಿಎಸ್ ಯಡಿಯೂರಪ್ಪಗೆ ತಲೆನೋವಾಗಿದೆ. ಮಂತ್ರಿಗಿರಿ ಕೊಟ್ರು ಬೆಳಗಾವಿ ಸಾಹುಕರ ಮತ್ತೊಂದು ಹೊಸ ವರಸೆ. ಏನದು..? ವಿಡಿಯೋನಲ್ಲಿ ನೋಡಿ.
 

ಬೆಂಗಳೂರು, (ಫೆ.03): ಗುರುವಾರ ಅಂದ್ರೆ ಫೆ.6ಕ್ಕೆ ಸಂಪುಟ ವಿಸ್ತರಣೆ ಫಿಕ್ಸ್ ಆಗಿದೆ. ರಮೇಶ್ ಜಾರಕಿಹೊಳಿ ಸೇರಿದಂತೆ ಒಟ್ಟು 13 ಶಾಸಕರುಗಳು ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.

ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ಆದ್ರೆ, ಇದೀಗ ರಮೇಶ್ ಜಾರಕಿಹೊಳಿ ಇದೀಗ ಮತ್ತೊಂದು ಕ್ಯಾತೆ ತೆಗೆದಿದ್ದು, ಇದು ಬಿಎಸ್ ಯಡಿಯೂರಪ್ಪಗೆ ತಲೆನೋವಾಗಿದೆ. ಮಂತ್ರಿಗಿರಿ ಕೊಟ್ರು ಬೆಳಗಾವಿ ಸಾಹುಕರ ಮತ್ತೊಂದು ಹೊಸ ವರಸೆ. ಏನದು..? ವಿಡಿಯೋನಲ್ಲಿ ನೋಡಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?