ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

Published : May 07, 2023, 11:44 AM IST

ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ ಸವದಿ ವಿರುದ್ಧ ತನಿಖೆಯಾಗಬೇಕು ಎಂದು ಅಮಿತ್‌ ಶಾ ಬಳಿ ಮನವಿ ಮಾಡಿಕೊಂಡರು.

ಬೆಳಗಾವಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಪಕ್ಷಗಳಿಗೆ ಬಂಡಾಯದ ಬಿಸಿ ಜೋರಾಗಿ ತಟ್ಟಿತ್ತು. ಅದರಲ್ಲೂ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿರುವುದಂತೂ ಊಹಿಸಲಾಗದ ಸಂಗತಿಯಾಗಿತ್ತು. ಇನ್ನೂ ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಾಲ್ಗೊಂಡಿದ್ರು. ಈ ವೇಳೆ ಮಾತನಾಡಿದ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ ಸವದಿ ವಿರುದ್ಧದ ಸಿಟ್ಟನ್ನು ಬಹಿರಂಗವಾಗಿ ಹೊರಹಾಕಿದರು. ಸವದಿ ವಿರುದ್ಧ ಕೃಷ್ಣ ಶುಗರ್ಸ್‌ನಲ್ಲಿ ನಡೆದ ಸಾಲದ ಅವ್ಯವಹಾರದ ಕುರಿತು ತನಿಖೆಯಾಗಬೇಕು ಎಂದು ವೇದಿಕೆ ಮೇಲೆಯೇ ಶಾಗೆ ರಮೇಶ್‌ ಜಾರಕಿಹೊಳಿ ಮನವಿ ಮಾಡಿಕೊಂಡರು.

ಇದನ್ನೂ ವೀಕ್ಷಿಸಿ: Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!