ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

Published : May 07, 2023, 11:44 AM IST

ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ ಸವದಿ ವಿರುದ್ಧ ತನಿಖೆಯಾಗಬೇಕು ಎಂದು ಅಮಿತ್‌ ಶಾ ಬಳಿ ಮನವಿ ಮಾಡಿಕೊಂಡರು.

ಬೆಳಗಾವಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಪಕ್ಷಗಳಿಗೆ ಬಂಡಾಯದ ಬಿಸಿ ಜೋರಾಗಿ ತಟ್ಟಿತ್ತು. ಅದರಲ್ಲೂ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿರುವುದಂತೂ ಊಹಿಸಲಾಗದ ಸಂಗತಿಯಾಗಿತ್ತು. ಇನ್ನೂ ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಾಲ್ಗೊಂಡಿದ್ರು. ಈ ವೇಳೆ ಮಾತನಾಡಿದ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ ಸವದಿ ವಿರುದ್ಧದ ಸಿಟ್ಟನ್ನು ಬಹಿರಂಗವಾಗಿ ಹೊರಹಾಕಿದರು. ಸವದಿ ವಿರುದ್ಧ ಕೃಷ್ಣ ಶುಗರ್ಸ್‌ನಲ್ಲಿ ನಡೆದ ಸಾಲದ ಅವ್ಯವಹಾರದ ಕುರಿತು ತನಿಖೆಯಾಗಬೇಕು ಎಂದು ವೇದಿಕೆ ಮೇಲೆಯೇ ಶಾಗೆ ರಮೇಶ್‌ ಜಾರಕಿಹೊಳಿ ಮನವಿ ಮಾಡಿಕೊಂಡರು.

ಇದನ್ನೂ ವೀಕ್ಷಿಸಿ: Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?