ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

Published : May 07, 2023, 11:44 AM IST

ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ ಸವದಿ ವಿರುದ್ಧ ತನಿಖೆಯಾಗಬೇಕು ಎಂದು ಅಮಿತ್‌ ಶಾ ಬಳಿ ಮನವಿ ಮಾಡಿಕೊಂಡರು.

ಬೆಳಗಾವಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಪಕ್ಷಗಳಿಗೆ ಬಂಡಾಯದ ಬಿಸಿ ಜೋರಾಗಿ ತಟ್ಟಿತ್ತು. ಅದರಲ್ಲೂ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿರುವುದಂತೂ ಊಹಿಸಲಾಗದ ಸಂಗತಿಯಾಗಿತ್ತು. ಇನ್ನೂ ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಾಲ್ಗೊಂಡಿದ್ರು. ಈ ವೇಳೆ ಮಾತನಾಡಿದ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ ಸವದಿ ವಿರುದ್ಧದ ಸಿಟ್ಟನ್ನು ಬಹಿರಂಗವಾಗಿ ಹೊರಹಾಕಿದರು. ಸವದಿ ವಿರುದ್ಧ ಕೃಷ್ಣ ಶುಗರ್ಸ್‌ನಲ್ಲಿ ನಡೆದ ಸಾಲದ ಅವ್ಯವಹಾರದ ಕುರಿತು ತನಿಖೆಯಾಗಬೇಕು ಎಂದು ವೇದಿಕೆ ಮೇಲೆಯೇ ಶಾಗೆ ರಮೇಶ್‌ ಜಾರಕಿಹೊಳಿ ಮನವಿ ಮಾಡಿಕೊಂಡರು.

ಇದನ್ನೂ ವೀಕ್ಷಿಸಿ: Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್