ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

Published : Oct 27, 2020, 07:26 PM ISTUpdated : Oct 27, 2020, 07:39 PM IST

ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

ಬೆಳಗಾವಿ, (ಅ.27): ಬೆಳಗಾವಿ ಜಿಲ್ಲೆಯಲ್ಲೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ವಿಚಾರ ಈಗ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. 

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ಇದಕ್ಕೆ ಕಾರಣ ಅವರು ನೀಡಿದ ಹೇಳಿಕೆ. ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಬಿಜೆಪಿ ಪರವಾಗಿ ಪ್ರಚಾರ ಮಾಡುವುದಾಗಿ ಪ್ರಕಾಶ್ ಹುಕ್ಕೇರಿ ಹೇಳಿಕೆ ನೀಡಿದ ಬೆನ್ನಲೆ ಕಾಂಗ್ರೆಸ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?