ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

Published : Oct 27, 2020, 07:26 PM ISTUpdated : Oct 27, 2020, 07:39 PM IST

ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

ಬೆಳಗಾವಿ, (ಅ.27): ಬೆಳಗಾವಿ ಜಿಲ್ಲೆಯಲ್ಲೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ವಿಚಾರ ಈಗ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. 

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ಇದಕ್ಕೆ ಕಾರಣ ಅವರು ನೀಡಿದ ಹೇಳಿಕೆ. ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಬಿಜೆಪಿ ಪರವಾಗಿ ಪ್ರಚಾರ ಮಾಡುವುದಾಗಿ ಪ್ರಕಾಶ್ ಹುಕ್ಕೇರಿ ಹೇಳಿಕೆ ನೀಡಿದ ಬೆನ್ನಲೆ ಕಾಂಗ್ರೆಸ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?