ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

Published : Oct 27, 2020, 07:26 PM ISTUpdated : Oct 27, 2020, 07:39 PM IST

ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

ಬೆಳಗಾವಿ, (ಅ.27): ಬೆಳಗಾವಿ ಜಿಲ್ಲೆಯಲ್ಲೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ವಿಚಾರ ಈಗ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. 

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ಇದಕ್ಕೆ ಕಾರಣ ಅವರು ನೀಡಿದ ಹೇಳಿಕೆ. ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಬಿಜೆಪಿ ಪರವಾಗಿ ಪ್ರಚಾರ ಮಾಡುವುದಾಗಿ ಪ್ರಕಾಶ್ ಹುಕ್ಕೇರಿ ಹೇಳಿಕೆ ನೀಡಿದ ಬೆನ್ನಲೆ ಕಾಂಗ್ರೆಸ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!