ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

Published : Feb 08, 2020, 06:09 PM IST

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಬೆಂಗಳೂರು, (ಫೆ.08): ನೂತನ ಸಚಿವರ ಖಾತೆ ಹಂಚಿಕೆ ಕಗ್ಗಂಟಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಘೋಷಿಸಿದ್ದಂತೆ ಶನಿವಾರ ಆಗಬೇಕಿದ್ದ ಖಾತೆ ಹಂಚಿಕೆ ಸೋಮವಾರಕ್ಕೆ ಮುಂದೂಡಲಾಗಿದೆ.

ಖಾತೆ ಹಂಚಿಕೆ ಲಿಸ್ಟ್ ರೆಡಿ ಎಂದ BSY: ಯಾರಿಗೆ ಯಾವ ಖಾತೆ...?

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಡಿಕೆಶಿ ಮೇಲಿನ ಜಿದ್ದಿಗೆ BSY ಬಳಿ ರಮೇಶ್ ಜಾರಕಿಹೊಳಿ ಪಟ್ಟು

ಹಠಕ್ಕೆ ಬಿದ್ದು ಆ ಖಾತೆಯನ್ನು ಪಡೆದುಕೊಂಡಿದ್ದಾರೆ. ಆದರೂ ಮತ್ತೊಂದು ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಏನದು..?

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!