ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

Published : Feb 08, 2020, 06:09 PM IST

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಬೆಂಗಳೂರು, (ಫೆ.08): ನೂತನ ಸಚಿವರ ಖಾತೆ ಹಂಚಿಕೆ ಕಗ್ಗಂಟಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಘೋಷಿಸಿದ್ದಂತೆ ಶನಿವಾರ ಆಗಬೇಕಿದ್ದ ಖಾತೆ ಹಂಚಿಕೆ ಸೋಮವಾರಕ್ಕೆ ಮುಂದೂಡಲಾಗಿದೆ.

ಖಾತೆ ಹಂಚಿಕೆ ಲಿಸ್ಟ್ ರೆಡಿ ಎಂದ BSY: ಯಾರಿಗೆ ಯಾವ ಖಾತೆ...?

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಡಿಕೆಶಿ ಮೇಲಿನ ಜಿದ್ದಿಗೆ BSY ಬಳಿ ರಮೇಶ್ ಜಾರಕಿಹೊಳಿ ಪಟ್ಟು

ಹಠಕ್ಕೆ ಬಿದ್ದು ಆ ಖಾತೆಯನ್ನು ಪಡೆದುಕೊಂಡಿದ್ದಾರೆ. ಆದರೂ ಮತ್ತೊಂದು ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಏನದು..?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!