ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

Published : Feb 08, 2020, 06:09 PM IST

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಬೆಂಗಳೂರು, (ಫೆ.08): ನೂತನ ಸಚಿವರ ಖಾತೆ ಹಂಚಿಕೆ ಕಗ್ಗಂಟಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಘೋಷಿಸಿದ್ದಂತೆ ಶನಿವಾರ ಆಗಬೇಕಿದ್ದ ಖಾತೆ ಹಂಚಿಕೆ ಸೋಮವಾರಕ್ಕೆ ಮುಂದೂಡಲಾಗಿದೆ.

ಖಾತೆ ಹಂಚಿಕೆ ಲಿಸ್ಟ್ ರೆಡಿ ಎಂದ BSY: ಯಾರಿಗೆ ಯಾವ ಖಾತೆ...?

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಡಿಕೆಶಿ ಮೇಲಿನ ಜಿದ್ದಿಗೆ BSY ಬಳಿ ರಮೇಶ್ ಜಾರಕಿಹೊಳಿ ಪಟ್ಟು

ಹಠಕ್ಕೆ ಬಿದ್ದು ಆ ಖಾತೆಯನ್ನು ಪಡೆದುಕೊಂಡಿದ್ದಾರೆ. ಆದರೂ ಮತ್ತೊಂದು ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಏನದು..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!