ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

Published : Feb 08, 2020, 06:09 PM IST

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಬೆಂಗಳೂರು, (ಫೆ.08): ನೂತನ ಸಚಿವರ ಖಾತೆ ಹಂಚಿಕೆ ಕಗ್ಗಂಟಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಘೋಷಿಸಿದ್ದಂತೆ ಶನಿವಾರ ಆಗಬೇಕಿದ್ದ ಖಾತೆ ಹಂಚಿಕೆ ಸೋಮವಾರಕ್ಕೆ ಮುಂದೂಡಲಾಗಿದೆ.

ಖಾತೆ ಹಂಚಿಕೆ ಲಿಸ್ಟ್ ರೆಡಿ ಎಂದ BSY: ಯಾರಿಗೆ ಯಾವ ಖಾತೆ...?

ಸಿಎಂ ಹೇಳಿದಂತೆ ಖಾತೆ ಪಟ್ಟಿ ರೆಡಿಯಾಗಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಖಾತೆಯಲ್ಲಿ ಫಿಕ್ಸ್ ಆಗಿದೆ ಎನ್ನುವುದು ತಿಳಿದುಬಂದಿದೆ. ಮೊದಲಿನಿಂದಲೂ ಅದೇ ಖಾತೆ ಬೇಕೆಂದು ಪಟ್ಟುಹಿಡಿದಿದ್ದ ಬೆಳಗಾವಿ ಸಾಹುಕಾರ, ಕೊನೆಗೂ ಅದರಲ್ಲಿ ಸಕ್ಸಸ್ ಆಗಿದ್ದಾರೆ.  

ಡಿಕೆಶಿ ಮೇಲಿನ ಜಿದ್ದಿಗೆ BSY ಬಳಿ ರಮೇಶ್ ಜಾರಕಿಹೊಳಿ ಪಟ್ಟು

ಹಠಕ್ಕೆ ಬಿದ್ದು ಆ ಖಾತೆಯನ್ನು ಪಡೆದುಕೊಂಡಿದ್ದಾರೆ. ಆದರೂ ಮತ್ತೊಂದು ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಏನದು..?

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!