ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

Suvarna News   | Asianet News
Published : Feb 22, 2020, 12:49 PM IST

ಮತ್ತೆ ಶುರುವಾಯ್ತು ಬೆಳಗಾವಿಯಲ್ಲಿ ಪವರ್ ವಾರ್; ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ ಮತ್ತು ಲಕ್ಷ್ಮಣ್ ಸವದಿ ನಡುವೆ ಬಿಗ್‌ ಫೈಟ್‌; ಮೊದಲೇ ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ಕತ್ತಿ 

ಬೆಳಗಾವಿ (ಫೆ. 22): ಸಚಿವ ಸ್ಥಾನ, ಖಾತೆ ಕ್ಯಾತೆ ಎಲ್ಲಾ ಮುಗೀತು ಎಂದು ಬಿಜೆಪಿ ನಾಯಕರು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ.

ಇದನ್ನೂ ನೋಡಿ | ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್, ಸುಪ್ರೀಂ ಆದೇಶದಿಂದ ಹಂತಕರಲ್ಲಿ ನಡುಕ!

ಸದ್ಯ ರಾಜ್ಯ ರಾಜಕಾರಣದ ಪವರ್ ಸೆಂಟರ್ ಆಗಿರುವ ಬೆಳಗಾವಿಯಲ್ಲಿ ಮತ್ತೆ ಪವರ್ ವಾರ್ ಶುರುವಾಗಿದೆ. ಒಂದೇ ಜಿಲ್ಲೆಯ ಮೂವರು ಪ್ರಭಾವಿ ನಾಯಕರ ನಡುವೆ ಪೈಪೋಟಿ ಶುರುವಾಗಿದ್ದು, ಕುತೂಹಲಕ್ಕೆ  ಕಾರಣವಾಗಿದೆ. ಏನಿದು ವಿಚಾರ? ಇಲ್ಲಿದೆ ಫುಲ್ ಡಿಟೆಲ್ಸ್..

ಇದನ್ನೂ ನೋಡಿ | 'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

"

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!