ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

Suvarna News   | Asianet News
Published : Feb 22, 2020, 12:49 PM IST

ಮತ್ತೆ ಶುರುವಾಯ್ತು ಬೆಳಗಾವಿಯಲ್ಲಿ ಪವರ್ ವಾರ್; ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ ಮತ್ತು ಲಕ್ಷ್ಮಣ್ ಸವದಿ ನಡುವೆ ಬಿಗ್‌ ಫೈಟ್‌; ಮೊದಲೇ ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ಕತ್ತಿ 

ಬೆಳಗಾವಿ (ಫೆ. 22): ಸಚಿವ ಸ್ಥಾನ, ಖಾತೆ ಕ್ಯಾತೆ ಎಲ್ಲಾ ಮುಗೀತು ಎಂದು ಬಿಜೆಪಿ ನಾಯಕರು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ.

ಇದನ್ನೂ ನೋಡಿ | ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್, ಸುಪ್ರೀಂ ಆದೇಶದಿಂದ ಹಂತಕರಲ್ಲಿ ನಡುಕ!

ಸದ್ಯ ರಾಜ್ಯ ರಾಜಕಾರಣದ ಪವರ್ ಸೆಂಟರ್ ಆಗಿರುವ ಬೆಳಗಾವಿಯಲ್ಲಿ ಮತ್ತೆ ಪವರ್ ವಾರ್ ಶುರುವಾಗಿದೆ. ಒಂದೇ ಜಿಲ್ಲೆಯ ಮೂವರು ಪ್ರಭಾವಿ ನಾಯಕರ ನಡುವೆ ಪೈಪೋಟಿ ಶುರುವಾಗಿದ್ದು, ಕುತೂಹಲಕ್ಕೆ  ಕಾರಣವಾಗಿದೆ. ಏನಿದು ವಿಚಾರ? ಇಲ್ಲಿದೆ ಫುಲ್ ಡಿಟೆಲ್ಸ್..

ಇದನ್ನೂ ನೋಡಿ | 'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

"

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?