ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

ಇನ್ನು ಮುಗಿದಿಲ್ಲ ಪವರ್ ವಾರ್: ಸವದಿ, ಜಾರಕಿಹೊಳಿ, ಕತ್ತಿ ನಡುವೆ ಮತ್ತೆ ಫೈಟ್

Suvarna News   | Asianet News
Published : Feb 22, 2020, 12:49 PM IST

ಮತ್ತೆ ಶುರುವಾಯ್ತು ಬೆಳಗಾವಿಯಲ್ಲಿ ಪವರ್ ವಾರ್; ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ ಮತ್ತು ಲಕ್ಷ್ಮಣ್ ಸವದಿ ನಡುವೆ ಬಿಗ್‌ ಫೈಟ್‌; ಮೊದಲೇ ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ಕತ್ತಿ 

ಬೆಳಗಾವಿ (ಫೆ. 22): ಸಚಿವ ಸ್ಥಾನ, ಖಾತೆ ಕ್ಯಾತೆ ಎಲ್ಲಾ ಮುಗೀತು ಎಂದು ಬಿಜೆಪಿ ನಾಯಕರು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ.

ಇದನ್ನೂ ನೋಡಿ | ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್, ಸುಪ್ರೀಂ ಆದೇಶದಿಂದ ಹಂತಕರಲ್ಲಿ ನಡುಕ!

ಸದ್ಯ ರಾಜ್ಯ ರಾಜಕಾರಣದ ಪವರ್ ಸೆಂಟರ್ ಆಗಿರುವ ಬೆಳಗಾವಿಯಲ್ಲಿ ಮತ್ತೆ ಪವರ್ ವಾರ್ ಶುರುವಾಗಿದೆ. ಒಂದೇ ಜಿಲ್ಲೆಯ ಮೂವರು ಪ್ರಭಾವಿ ನಾಯಕರ ನಡುವೆ ಪೈಪೋಟಿ ಶುರುವಾಗಿದ್ದು, ಕುತೂಹಲಕ್ಕೆ  ಕಾರಣವಾಗಿದೆ. ಏನಿದು ವಿಚಾರ? ಇಲ್ಲಿದೆ ಫುಲ್ ಡಿಟೆಲ್ಸ್..

ಇದನ್ನೂ ನೋಡಿ | 'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

"

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ