Party Roundsಜಾರಕಿಹೊಳಿ vs ಸವದಿ ಟಿಕೆಟ್ ಕಿತ್ತಾಟ, ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ತಲೆನೋವು!

Party Roundsಜಾರಕಿಹೊಳಿ vs ಸವದಿ ಟಿಕೆಟ್ ಕಿತ್ತಾಟ, ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ತಲೆನೋವು!

Published : Mar 13, 2023, 08:06 PM IST

ಅಥಣಿ ಟಿಕೆಟ್ ಬಿಟ್ಟುಕೊಡುವುದಿಲ್ಲ ಎಂದು ಸವದಿ ಪುತ್ರ ಸವಾಲು ಹಾಕಿದ್ದರೆ, ಅಥಣಿ ಟಿಕೆಟ್ ಕೊಡದಿದ್ದರೆ ನಾನೂ ಸ್ಪರ್ಧಿಸಲ್ಲ ಎಂದು ರಮೇಶ್ ಜಾರಕಿಹೊಳಿ ಬಿಜೆಪೆಗೆ ಸಂದೇಶ ರವಾನಿಸಿದ್ದಾರೆ. ಇವರ ಟಿಕೆಟ್ ಗುದ್ದಾಟ ಬಿಜೆಪಿಗೆ ತಲೆನೋವಾಗಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ. ಅಥಣಿ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಣ್ ಸವದಿ ನಡುವೆ ಟಿಕೆಟ್ ಕಿತ್ತಾಟ ಜೋರಾಗಿದೆ. ಅಥಣಿ ಕ್ಷೇತ್ರದಲ್ಲಿ ಜಾರಕಿಹೊಳಿ ತಮ್ಮ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಇದೇ ಕ್ಷೇತ್ರದಲ್ಲಿ ಲಕ್ಷ್ಮಣ್ ಸವದಿ ಪುತ್ರನಿಗೆ ಟಿಕೆಟ್ ನೀಡಲು ಒತ್ತಾಯ ಕೇಳಿಬಂದಿದೆ. ಇದು ಜಾರಕಿಹೊಳಿ ಹಾಗೂ ಸವದಿ ನಡುವೆ ಕಿತ್ತಾಟಕ್ಕೆ ವೇದಿಕೆಯಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡದಿದ್ದರೆ, ನಾನು ಸ್ಪರ್ಧಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more