Party Roundsಜಾರಕಿಹೊಳಿ vs ಸವದಿ ಟಿಕೆಟ್ ಕಿತ್ತಾಟ, ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ತಲೆನೋವು!

Party Roundsಜಾರಕಿಹೊಳಿ vs ಸವದಿ ಟಿಕೆಟ್ ಕಿತ್ತಾಟ, ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ತಲೆನೋವು!

Published : Mar 13, 2023, 08:06 PM IST

ಅಥಣಿ ಟಿಕೆಟ್ ಬಿಟ್ಟುಕೊಡುವುದಿಲ್ಲ ಎಂದು ಸವದಿ ಪುತ್ರ ಸವಾಲು ಹಾಕಿದ್ದರೆ, ಅಥಣಿ ಟಿಕೆಟ್ ಕೊಡದಿದ್ದರೆ ನಾನೂ ಸ್ಪರ್ಧಿಸಲ್ಲ ಎಂದು ರಮೇಶ್ ಜಾರಕಿಹೊಳಿ ಬಿಜೆಪೆಗೆ ಸಂದೇಶ ರವಾನಿಸಿದ್ದಾರೆ. ಇವರ ಟಿಕೆಟ್ ಗುದ್ದಾಟ ಬಿಜೆಪಿಗೆ ತಲೆನೋವಾಗಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ. ಅಥಣಿ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಣ್ ಸವದಿ ನಡುವೆ ಟಿಕೆಟ್ ಕಿತ್ತಾಟ ಜೋರಾಗಿದೆ. ಅಥಣಿ ಕ್ಷೇತ್ರದಲ್ಲಿ ಜಾರಕಿಹೊಳಿ ತಮ್ಮ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಇದೇ ಕ್ಷೇತ್ರದಲ್ಲಿ ಲಕ್ಷ್ಮಣ್ ಸವದಿ ಪುತ್ರನಿಗೆ ಟಿಕೆಟ್ ನೀಡಲು ಒತ್ತಾಯ ಕೇಳಿಬಂದಿದೆ. ಇದು ಜಾರಕಿಹೊಳಿ ಹಾಗೂ ಸವದಿ ನಡುವೆ ಕಿತ್ತಾಟಕ್ಕೆ ವೇದಿಕೆಯಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡದಿದ್ದರೆ, ನಾನು ಸ್ಪರ್ಧಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more