Party Roundsಜಾರಕಿಹೊಳಿ vs ಸವದಿ ಟಿಕೆಟ್ ಕಿತ್ತಾಟ, ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ತಲೆನೋವು!

Party Roundsಜಾರಕಿಹೊಳಿ vs ಸವದಿ ಟಿಕೆಟ್ ಕಿತ್ತಾಟ, ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ತಲೆನೋವು!

Published : Mar 13, 2023, 08:06 PM IST

ಅಥಣಿ ಟಿಕೆಟ್ ಬಿಟ್ಟುಕೊಡುವುದಿಲ್ಲ ಎಂದು ಸವದಿ ಪುತ್ರ ಸವಾಲು ಹಾಕಿದ್ದರೆ, ಅಥಣಿ ಟಿಕೆಟ್ ಕೊಡದಿದ್ದರೆ ನಾನೂ ಸ್ಪರ್ಧಿಸಲ್ಲ ಎಂದು ರಮೇಶ್ ಜಾರಕಿಹೊಳಿ ಬಿಜೆಪೆಗೆ ಸಂದೇಶ ರವಾನಿಸಿದ್ದಾರೆ. ಇವರ ಟಿಕೆಟ್ ಗುದ್ದಾಟ ಬಿಜೆಪಿಗೆ ತಲೆನೋವಾಗಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ. ಅಥಣಿ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಣ್ ಸವದಿ ನಡುವೆ ಟಿಕೆಟ್ ಕಿತ್ತಾಟ ಜೋರಾಗಿದೆ. ಅಥಣಿ ಕ್ಷೇತ್ರದಲ್ಲಿ ಜಾರಕಿಹೊಳಿ ತಮ್ಮ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಇದೇ ಕ್ಷೇತ್ರದಲ್ಲಿ ಲಕ್ಷ್ಮಣ್ ಸವದಿ ಪುತ್ರನಿಗೆ ಟಿಕೆಟ್ ನೀಡಲು ಒತ್ತಾಯ ಕೇಳಿಬಂದಿದೆ. ಇದು ಜಾರಕಿಹೊಳಿ ಹಾಗೂ ಸವದಿ ನಡುವೆ ಕಿತ್ತಾಟಕ್ಕೆ ವೇದಿಕೆಯಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡದಿದ್ದರೆ, ನಾನು ಸ್ಪರ್ಧಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more