ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

Published : Oct 22, 2021, 12:56 PM IST

ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ವಿಜಯಪುರ, (ಅ.22):  ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ: ರಮೇಶ್ ಕುಮಾರ್‌ರನ್ನು ಜೈಲಿಗೆ ಕಳ್ಸೋವರ್ಗು ಬಿಡಲ್ಲ: ಸುಧಾಕರ್

ವಿಜಯಪುರ ಕೋಲಾರ ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಸುಧಾಕರ್, ರಮೇಶ್ ಅವರನ್ನ ಜೈಲಿಗೆ ಕಳುಹಿಸುತ್ತೇನೆ ಎಂದಿದ್ದರು. ಇದೀಗ ರಮೇಶ್ ಕುಮಾರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ನನ್ನನ್ನು ಜೈಲಿಗೆ ಕಳಿಸುವುದಿದ್ರೆ ಕಳಿಸಲಿ. ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ. ಜೈಲಿಗೆ ಹೋಗಲ್ಲ ಅಂದ್ರೆ ತಕರಾರು ಮಾಡ್ಬೇಕು ಎಂದು ತೀಕ್ಷ್ಣವಾಗಿ ಟಾಂಗ್ ಕೊಟ್ಟರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!