ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

Published : Oct 22, 2021, 12:56 PM IST

ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ವಿಜಯಪುರ, (ಅ.22):  ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ: ರಮೇಶ್ ಕುಮಾರ್‌ರನ್ನು ಜೈಲಿಗೆ ಕಳ್ಸೋವರ್ಗು ಬಿಡಲ್ಲ: ಸುಧಾಕರ್

ವಿಜಯಪುರ ಕೋಲಾರ ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಸುಧಾಕರ್, ರಮೇಶ್ ಅವರನ್ನ ಜೈಲಿಗೆ ಕಳುಹಿಸುತ್ತೇನೆ ಎಂದಿದ್ದರು. ಇದೀಗ ರಮೇಶ್ ಕುಮಾರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ನನ್ನನ್ನು ಜೈಲಿಗೆ ಕಳಿಸುವುದಿದ್ರೆ ಕಳಿಸಲಿ. ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ. ಜೈಲಿಗೆ ಹೋಗಲ್ಲ ಅಂದ್ರೆ ತಕರಾರು ಮಾಡ್ಬೇಕು ಎಂದು ತೀಕ್ಷ್ಣವಾಗಿ ಟಾಂಗ್ ಕೊಟ್ಟರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?