ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

Published : Oct 22, 2021, 12:56 PM IST

ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ವಿಜಯಪುರ, (ಅ.22):  ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ: ರಮೇಶ್ ಕುಮಾರ್‌ರನ್ನು ಜೈಲಿಗೆ ಕಳ್ಸೋವರ್ಗು ಬಿಡಲ್ಲ: ಸುಧಾಕರ್

ವಿಜಯಪುರ ಕೋಲಾರ ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಸುಧಾಕರ್, ರಮೇಶ್ ಅವರನ್ನ ಜೈಲಿಗೆ ಕಳುಹಿಸುತ್ತೇನೆ ಎಂದಿದ್ದರು. ಇದೀಗ ರಮೇಶ್ ಕುಮಾರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ನನ್ನನ್ನು ಜೈಲಿಗೆ ಕಳಿಸುವುದಿದ್ರೆ ಕಳಿಸಲಿ. ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ. ಜೈಲಿಗೆ ಹೋಗಲ್ಲ ಅಂದ್ರೆ ತಕರಾರು ಮಾಡ್ಬೇಕು ಎಂದು ತೀಕ್ಷ್ಣವಾಗಿ ಟಾಂಗ್ ಕೊಟ್ಟರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!