ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

ನನ್ನನ್ನು ಜೈಲಿಗೆ ಕಳಿಸಲಿ, ನಾನು ಸಿದ್ಧ: ಸುಧಾಕರ್‌ಗೆ ರಮೇಶ್ ಕುಮಾರ್ ತೀಕ್ಷ್ಣ ತಿರುಗೇಟು

Published : Oct 22, 2021, 12:56 PM IST

ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ವಿಜಯಪುರ, (ಅ.22):  ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ: ರಮೇಶ್ ಕುಮಾರ್‌ರನ್ನು ಜೈಲಿಗೆ ಕಳ್ಸೋವರ್ಗು ಬಿಡಲ್ಲ: ಸುಧಾಕರ್

ವಿಜಯಪುರ ಕೋಲಾರ ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಸುಧಾಕರ್, ರಮೇಶ್ ಅವರನ್ನ ಜೈಲಿಗೆ ಕಳುಹಿಸುತ್ತೇನೆ ಎಂದಿದ್ದರು. ಇದೀಗ ರಮೇಶ್ ಕುಮಾರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ನನ್ನನ್ನು ಜೈಲಿಗೆ ಕಳಿಸುವುದಿದ್ರೆ ಕಳಿಸಲಿ. ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ. ಜೈಲಿಗೆ ಹೋಗಲ್ಲ ಅಂದ್ರೆ ತಕರಾರು ಮಾಡ್ಬೇಕು ಎಂದು ತೀಕ್ಷ್ಣವಾಗಿ ಟಾಂಗ್ ಕೊಟ್ಟರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?