ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

Published : Jun 14, 2023, 11:49 PM IST

ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ, ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿದೆ. ಇತ್ತ ಹೊಂದಾಣಿಕೆ ರಾಜಕೀಯ ಆರೋಪದ ಬೆನ್ನಲ್ಲೇ ಹೊಸ ಬಾಂಬ್ ಬಿದ್ದಿದೆ.  ಬೊಮ್ಮಾಯಿ-ಶ್ಯಾಮನೂರು ರಹಸ್ಯ ಮಾತುಕತೆ ಫೋಟೋಗಳು ಬಹಿರಂಗವಾಗಿದೆ. ಹೊಂದಾಣಿಕೆ ರಾಜಕೀಯ ಮಾಡಿದರೆ ಹೆಸರು ಹೇಳಿ, ಪ್ರತಾಪ್ ಸಿಂಹಗೆ ಸಿದ್ದು ಸವಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ಎಂದು ಜಮೀರ್ ಅಹಮ್ಮದ್ ಖಾನ್ ಮಾಡಿರುವ ಟ್ವೀಟ್ ಇದೀಗ ಭಾರಿ ರಂಪಾಟ ಸೃಷ್ಟಿಸಿದೆ. ಜಮೀರ್ ಟ್ವೀಟ್‌ ಫೋಟೋದಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲ ಕಾಣಿಸಿಕೊಂಡಿದ್ದಾರೆ. ಇದು ವಿವಾದವಾಗಿದೆ. ಇತ್ತ ರಣದೀಪ್ ಸುರ್ಜೆವಾಲ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಜಮೀರ್ ಅಹಮ್ಮದ್ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ 10 ಕೆಜಿ ಉಚಿತ ಅಕ್ಕಿ ಯೋಜನೆಯಲ್ಲಿ ಟ್ವಿಸ್ಟ್ ಎದುರಾಗಿದೆ. ಅಕ್ಕಿ ನೀಡುವುದಾಗಿ ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ ಇದೀಗ ಆಗಲ್ಲ ಎಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.ಜನರಿಗೆ ಅನ್ನ ಭಾಗ್ಯ ನೀಡಲು ಕಾಂಗ್ರೆಸ್ ಮೀನಾಮೇಶ ಎಣಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಅಕ್ಕಿ ಸಿಗದಿದ್ದರೆ ಅದರ ದುಡ್ಡನ್ನು ಜನರ ಖಾತೆಗೆ ನೀಡಿ ಎಂದು ಬಿಜೆಪಿ ಟೀಕಿಸಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more