ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

Published : Jun 14, 2023, 11:49 PM IST

ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ, ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿದೆ. ಇತ್ತ ಹೊಂದಾಣಿಕೆ ರಾಜಕೀಯ ಆರೋಪದ ಬೆನ್ನಲ್ಲೇ ಹೊಸ ಬಾಂಬ್ ಬಿದ್ದಿದೆ.  ಬೊಮ್ಮಾಯಿ-ಶ್ಯಾಮನೂರು ರಹಸ್ಯ ಮಾತುಕತೆ ಫೋಟೋಗಳು ಬಹಿರಂಗವಾಗಿದೆ. ಹೊಂದಾಣಿಕೆ ರಾಜಕೀಯ ಮಾಡಿದರೆ ಹೆಸರು ಹೇಳಿ, ಪ್ರತಾಪ್ ಸಿಂಹಗೆ ಸಿದ್ದು ಸವಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ಎಂದು ಜಮೀರ್ ಅಹಮ್ಮದ್ ಖಾನ್ ಮಾಡಿರುವ ಟ್ವೀಟ್ ಇದೀಗ ಭಾರಿ ರಂಪಾಟ ಸೃಷ್ಟಿಸಿದೆ. ಜಮೀರ್ ಟ್ವೀಟ್‌ ಫೋಟೋದಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲ ಕಾಣಿಸಿಕೊಂಡಿದ್ದಾರೆ. ಇದು ವಿವಾದವಾಗಿದೆ. ಇತ್ತ ರಣದೀಪ್ ಸುರ್ಜೆವಾಲ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಜಮೀರ್ ಅಹಮ್ಮದ್ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ 10 ಕೆಜಿ ಉಚಿತ ಅಕ್ಕಿ ಯೋಜನೆಯಲ್ಲಿ ಟ್ವಿಸ್ಟ್ ಎದುರಾಗಿದೆ. ಅಕ್ಕಿ ನೀಡುವುದಾಗಿ ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ ಇದೀಗ ಆಗಲ್ಲ ಎಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.ಜನರಿಗೆ ಅನ್ನ ಭಾಗ್ಯ ನೀಡಲು ಕಾಂಗ್ರೆಸ್ ಮೀನಾಮೇಶ ಎಣಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಅಕ್ಕಿ ಸಿಗದಿದ್ದರೆ ಅದರ ದುಡ್ಡನ್ನು ಜನರ ಖಾತೆಗೆ ನೀಡಿ ಎಂದು ಬಿಜೆಪಿ ಟೀಕಿಸಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more