ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

Published : Jun 14, 2023, 11:49 PM IST

ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ, ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿದೆ. ಇತ್ತ ಹೊಂದಾಣಿಕೆ ರಾಜಕೀಯ ಆರೋಪದ ಬೆನ್ನಲ್ಲೇ ಹೊಸ ಬಾಂಬ್ ಬಿದ್ದಿದೆ.  ಬೊಮ್ಮಾಯಿ-ಶ್ಯಾಮನೂರು ರಹಸ್ಯ ಮಾತುಕತೆ ಫೋಟೋಗಳು ಬಹಿರಂಗವಾಗಿದೆ. ಹೊಂದಾಣಿಕೆ ರಾಜಕೀಯ ಮಾಡಿದರೆ ಹೆಸರು ಹೇಳಿ, ಪ್ರತಾಪ್ ಸಿಂಹಗೆ ಸಿದ್ದು ಸವಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ಎಂದು ಜಮೀರ್ ಅಹಮ್ಮದ್ ಖಾನ್ ಮಾಡಿರುವ ಟ್ವೀಟ್ ಇದೀಗ ಭಾರಿ ರಂಪಾಟ ಸೃಷ್ಟಿಸಿದೆ. ಜಮೀರ್ ಟ್ವೀಟ್‌ ಫೋಟೋದಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲ ಕಾಣಿಸಿಕೊಂಡಿದ್ದಾರೆ. ಇದು ವಿವಾದವಾಗಿದೆ. ಇತ್ತ ರಣದೀಪ್ ಸುರ್ಜೆವಾಲ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಜಮೀರ್ ಅಹಮ್ಮದ್ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ 10 ಕೆಜಿ ಉಚಿತ ಅಕ್ಕಿ ಯೋಜನೆಯಲ್ಲಿ ಟ್ವಿಸ್ಟ್ ಎದುರಾಗಿದೆ. ಅಕ್ಕಿ ನೀಡುವುದಾಗಿ ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ ಇದೀಗ ಆಗಲ್ಲ ಎಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.ಜನರಿಗೆ ಅನ್ನ ಭಾಗ್ಯ ನೀಡಲು ಕಾಂಗ್ರೆಸ್ ಮೀನಾಮೇಶ ಎಣಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಅಕ್ಕಿ ಸಿಗದಿದ್ದರೆ ಅದರ ದುಡ್ಡನ್ನು ಜನರ ಖಾತೆಗೆ ನೀಡಿ ಎಂದು ಬಿಜೆಪಿ ಟೀಕಿಸಿದೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more