ಕರ್ನಾಟಕ ರಾಜಕೀಯದಲ್ಲಿ ಅಪರೂಪದ ವಿದ್ಯಮಾನ: ಹೊಸ ಅಧ್ಯಾಯಕ್ಕೆ ಪೀಠಿಕೆ?

ಕರ್ನಾಟಕ ರಾಜಕೀಯದಲ್ಲಿ ಅಪರೂಪದ ವಿದ್ಯಮಾನ: ಹೊಸ ಅಧ್ಯಾಯಕ್ಕೆ ಪೀಠಿಕೆ?

Published : Jul 21, 2023, 08:10 PM IST

ಇಂದು ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರು ಜಂಠಿ ಸುದ್ದಿಗೋಷ್ಠಿಯನ್ನ ಮಾಡಿದ್ದಾರೆ. ಅಧಿಕೃತ ಮೈತ್ರಿಗೂ ಮುನ್ನವೇ ಇಬ್ಬರು ವಿಪಕ್ಷ ನಾಯಕರು ಒಂದಾಗಿದ್ದಾರೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂಗಳು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು(ಜು.21): ರಾಜ್ಯ ಕಾರಣದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಆಗುತ್ತೆ ಅಂತ ನಾವು ಸುದ್ದಿ ಪ್ರಸಾರ ಮಾಡಿದಾಗ ಯಾರೋಬ್ಬರು ಅಲ್ಲಗಳೆಯಲಿಲ್ಲ. ಮೈತ್ರಿ ಆಗುತ್ತೆ ಅನ್ನೋದಕ್ಕೆ ಪೂರಕವಾಗಿ ಎಲ್ಲರೂ ವರ್ತನೆ ಮಾಡುತ್ತಿದ್ದಾರೆ. ಇಂದು ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರು ಜಂಠಿ ಸುದ್ದಿಗೋಷ್ಠಿಯನ್ನ ಮಾಡಿದ್ದಾರೆ. ಅಧಿಕೃತ ಮೈತ್ರಿಗೂ ಮುನ್ನವೇ ಇಬ್ಬರು ವಿಪಕ್ಷ ನಾಯಕರು ಒಂದಾಗಿದ್ದಾರೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂಗಳು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿ ಶಾಸಕರ ಅನಾನತಿಗೆ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more