ಸಿಎಂ ಹುಕುಂ.. ಡಿಸಿಎಂ ಡಿಶುಂ ಡಿಶುಂ.. ಕಾಂಗ್ರೆಸ್‌ನಲ್ಲಿ ಏನಾಗ್ತಿದೆ..?

ಸಿಎಂ ಹುಕುಂ.. ಡಿಸಿಎಂ ಡಿಶುಂ ಡಿಶುಂ.. ಕಾಂಗ್ರೆಸ್‌ನಲ್ಲಿ ಏನಾಗ್ತಿದೆ..?

Published : Sep 24, 2023, 03:50 PM IST

ಕೈ ಕೋಟೆಯಲ್ಲಿ ಬಣ ಯುದ್ಧ..ಬಲ ಯುದ್ಧ..!
3 ಡಿಸಿಎಂ ಆಯ್ತು.. ಈಗ 6 ಡಿಸಿಎಂ ಕಿಚ್ಚು..!
ಡಿಸಿಎಂ ಡಿಕೆಶಿ ಸಿಎಂ ಆಗ್ಬೇಕು ಎಂದ ಕೈ ಶಾಸಕ..!
 

ಸಿದ್ದರಾಮಯ್ಯ ಸರ್ಕಾರಕ್ಕೆ ಇನ್ನೂ ಮೂವರು ಡಿಸಿಎಂಗಳು  ಬೇಕು ಅಂದ್ರು ಸಚಿವ ಕೆ.ಎನ್ ರಾಜಣ್ಣ, ಮೂರೇಕೆ ಆರು ಡಿಸಿಎಂಗಳಿರಲಿ ಅಂದ್ರು ರೆಬೆಲ್ ರಾಯರೆಡ್ಡಿ. ಡಿಕೆಶಿ ಮುಖ್ಯಮಂತ್ರಿಯಾಗ್ಲಿ ಅಂದ್ರು ಡಿಕೆ ಆಪ್ತ ಶಾಸಕ. ಕಾಂಗ್ರೆಸ್‌ನಲ್ಲಿ(Congress) ಜೋರಾಯ್ತು ಬಣ ರಾಜಕೀಯ. ಸಿದ್ದರಾಮಯ್ಯ(Siddaramaiah) ಬಣದ ವಿರುದ್ಧ ಸಿಡಿದೆದ್ದ ಡಿಕೆ ಟೀಮ್. ಅಧಿಕಾರದಲ್ಲಿರ್ಲಿ, ಇಲ್ದೇ ಇರ್ಲಿ.. ಕಾಂಗ್ರೆಸ್‌ನಲ್ಲಿ ಒಂದು ವಿಷ್ಯ ತುಂಬಾ ಕಾಮನ್. ಅದೇ ಬಣಯುದ್ಧ, ಅಂತರ್ಯುದ್ಧ. ಬಣ ರಾಜಕಾರಣಕ್ಕೂ ಕಾಂಗ್ರೆಸ್‌ಗೂ ಬಿಡದ ನಂಟು. ಕೈ ಪಾಳೆಯದಲ್ಲಿ ಬಣ ಬಡಿದಾಟ ಶುರುವಾಗೋಕೆ ಒಂದು ಸಣ್ಣ ಕಿಡಿ ಸಾಕು. ಅಂಥದ್ದೇ ಒಂದು ಕಿಡಿ ಹೊತ್ತಿಕೊಂಡದ್ದೇ ತಡ.. ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ತಿಕ್ಕಾಟ ಶುರುವಾಗಿದೆ. ಅದು ಎಲ್ಲಿಗೆ ಬಂದು ನಿಂತಿದೆ ಗೊತ್ತಾ ವೀಕ್ಷಕರೇ.. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಪಟ್ಟದಲ್ಲಿ ಕೂತಿರೋವಾಗ್ಲೇ, ಡಿಕೆ ಶಿವಕುಮಾರ್(DK Shivakumar) ಸಿಎಂ ಆಗ್ಲೇಬೇಕು ಅಂತ ಸ್ವತಃ ಕಾಂಗ್ರೆಸ್ ಶಾಸಕರೊಬ್ಬರು ಹಕ್ಕೊತ್ತಾಯ ಮಾಡೋವರೆಗೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗ್ಬೇಕು ಅಂದಿರೋರು ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್(MLA Shivaganga Basavaraj). ಕೆ.ಎನ್ ರಾಜಣ್ಣನವರ ಈ ವೈಯಕ್ತಿಕ ಅಭಿಪ್ರಾಯವೇ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ನಾಂದಿ ಹಾಡಿರೋದು. ಸಿದ್ದರಾಮಯ್ಯ ಬಣದವರು ಸ್ಫೋಟಿಸಿದ ಈ ಡಿಸಿಎಂ (DCM)ಬಾಂಬ್, ಕಾಂಗ್ರೆಸ್ ಪಾಳೆಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಠಿಸಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಹಾಲಾಶ್ರೀ ಮೇಲೆ ಮತ್ತೊಂದು ಕೋಟಿ ಆರೋಪ..! ಮೂರುವರೆ ಕೋಟಿಯಲ್ಲಿ ಏನೇನು ಮಾಡಿದ್ಲು ಚೈತ್ರಾ..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more