ಸಿದ್ದರಾಮಯ್ಯ ಆರೋಪಕ್ಕೆ ಯಾವ ತನಿಖೆಗೂ ಸಿದ್ಧ ಎಂದ ಮಾಜಿ ಶಿಷ್ಯ

Jul 3, 2020, 6:44 PM IST

ಬೆಂಗಳೂರು, (ಜುಲೈ.03): ಕೋವಿಡ್19 ಉಪಕರಣ ಖರೀದಿಯಲ್ಲಿ 2200 ಕೋಟಿ ಭ್ರಷ್ಟಾಚಾರ ನಡೆದಿದೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಯಾವುದೇ ಭ್ರಷ್ಟಾಚಾರ ನಡೆದಿಲ್ಲ.  ಯಾವ ತನಿಖೆಯನ್ನು ಬೇಕಾದರೂ ನಡೆಸಲಿ. ಅದಕ್ಕೆ ಸಿದ್ಧವೆಂದು ತಿರುಗೇಟು ನೀಡಿದ್ದಾರೆ.