ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

Suvarna News   | Asianet News
Published : Jun 18, 2020, 11:17 AM ISTUpdated : Jun 18, 2020, 11:33 AM IST
  • ಕೊನೆಗೂ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ
  • ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್
  • ಶಂಕರ್‌, ನಾಗರಾಜ್‌ಗೆ ದಕ್ಕಿದ ಪರಿಷತ್ತು ಭಾಗ್ಯ, ವಿಶ್ವನಾಥ್‌ಗೆ ಟಿಕೆಟ್ ಯಾಕಿಲ್ಲ?‌

ಬೆಂಗಳೂರು (ಜೂ. 18): ಕೊನೆಗೂ ಬಿಜೆಪಿ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್ ಕೊಟ್ಟಿದೆ. ವಿಶ್ವನಾಥ್‌ ಜೊತೆ ವಲಸೆ ಬಂದಿದ್ದ ಆರ್‌.ಶಂಕರ್‌, ಎಂ.ಟಿ.ಬಿ. ನಾಗರಾಜ್‌ಗೆ ಪರಿಷತ್ತು ಭಾಗ್ಯ ದಕ್ಕಿದೆ.  ಆದರೆ ವಿಶ್ವನಾಥ್‌ಗೆ ಟಿಕೆಟ್ ಯಾಕೆ ನೀಡಲಾಗಿಲ್ಲ? ಇಲ್ಲಿದೆ ಅದರ ಹಿಂದಿನ ರಹಸ್ಯ... ‌

ಇದನ್ನೂ ನೋಡಿ | ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ...
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ