ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

Suvarna News   | Asianet News
Published : Jun 18, 2020, 11:17 AM ISTUpdated : Jun 18, 2020, 11:33 AM IST
  • ಕೊನೆಗೂ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ
  • ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್
  • ಶಂಕರ್‌, ನಾಗರಾಜ್‌ಗೆ ದಕ್ಕಿದ ಪರಿಷತ್ತು ಭಾಗ್ಯ, ವಿಶ್ವನಾಥ್‌ಗೆ ಟಿಕೆಟ್ ಯಾಕಿಲ್ಲ?‌

ಬೆಂಗಳೂರು (ಜೂ. 18): ಕೊನೆಗೂ ಬಿಜೆಪಿ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್ ಕೊಟ್ಟಿದೆ. ವಿಶ್ವನಾಥ್‌ ಜೊತೆ ವಲಸೆ ಬಂದಿದ್ದ ಆರ್‌.ಶಂಕರ್‌, ಎಂ.ಟಿ.ಬಿ. ನಾಗರಾಜ್‌ಗೆ ಪರಿಷತ್ತು ಭಾಗ್ಯ ದಕ್ಕಿದೆ.  ಆದರೆ ವಿಶ್ವನಾಥ್‌ಗೆ ಟಿಕೆಟ್ ಯಾಕೆ ನೀಡಲಾಗಿಲ್ಲ? ಇಲ್ಲಿದೆ ಅದರ ಹಿಂದಿನ ರಹಸ್ಯ... ‌

ಇದನ್ನೂ ನೋಡಿ | ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ...
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!