ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

Suvarna News   | Asianet News
Published : Jun 18, 2020, 11:17 AM ISTUpdated : Jun 18, 2020, 11:33 AM IST
  • ಕೊನೆಗೂ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ
  • ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್
  • ಶಂಕರ್‌, ನಾಗರಾಜ್‌ಗೆ ದಕ್ಕಿದ ಪರಿಷತ್ತು ಭಾಗ್ಯ, ವಿಶ್ವನಾಥ್‌ಗೆ ಟಿಕೆಟ್ ಯಾಕಿಲ್ಲ?‌

ಬೆಂಗಳೂರು (ಜೂ. 18): ಕೊನೆಗೂ ಬಿಜೆಪಿ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್ ಕೊಟ್ಟಿದೆ. ವಿಶ್ವನಾಥ್‌ ಜೊತೆ ವಲಸೆ ಬಂದಿದ್ದ ಆರ್‌.ಶಂಕರ್‌, ಎಂ.ಟಿ.ಬಿ. ನಾಗರಾಜ್‌ಗೆ ಪರಿಷತ್ತು ಭಾಗ್ಯ ದಕ್ಕಿದೆ.  ಆದರೆ ವಿಶ್ವನಾಥ್‌ಗೆ ಟಿಕೆಟ್ ಯಾಕೆ ನೀಡಲಾಗಿಲ್ಲ? ಇಲ್ಲಿದೆ ಅದರ ಹಿಂದಿನ ರಹಸ್ಯ... ‌

ಇದನ್ನೂ ನೋಡಿ | ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ...
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!