ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!

Suvarna News   | Asianet News
Published : Jun 18, 2020, 11:17 AM ISTUpdated : Jun 18, 2020, 11:33 AM IST
  • ಕೊನೆಗೂ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ
  • ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್
  • ಶಂಕರ್‌, ನಾಗರಾಜ್‌ಗೆ ದಕ್ಕಿದ ಪರಿಷತ್ತು ಭಾಗ್ಯ, ವಿಶ್ವನಾಥ್‌ಗೆ ಟಿಕೆಟ್ ಯಾಕಿಲ್ಲ?‌

ಬೆಂಗಳೂರು (ಜೂ. 18): ಕೊನೆಗೂ ಬಿಜೆಪಿ ವಿಧಾನ ಪರಿಷತ್ತಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಪರಿಷತ್ತು ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸಿದ್ದ ಹಳ್ಳಿ ಹಕ್ಕಿ ವಿಶ್ವನಾಥ್‌ಗೆ ಶಾಕ್ ಕೊಟ್ಟಿದೆ. ವಿಶ್ವನಾಥ್‌ ಜೊತೆ ವಲಸೆ ಬಂದಿದ್ದ ಆರ್‌.ಶಂಕರ್‌, ಎಂ.ಟಿ.ಬಿ. ನಾಗರಾಜ್‌ಗೆ ಪರಿಷತ್ತು ಭಾಗ್ಯ ದಕ್ಕಿದೆ.  ಆದರೆ ವಿಶ್ವನಾಥ್‌ಗೆ ಟಿಕೆಟ್ ಯಾಕೆ ನೀಡಲಾಗಿಲ್ಲ? ಇಲ್ಲಿದೆ ಅದರ ಹಿಂದಿನ ರಹಸ್ಯ... ‌

ಇದನ್ನೂ ನೋಡಿ | ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ...
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?