ಆಪ್ತಮಿತ್ರ ಎಚ್‌ಡಿಕೆಯನ್ನು ಬಿಟ್ಟು ಸಿದ್ದು ಗರಡಿ ಸೇರಿದ್ದೇಕೆ ಜಮೀರ್ ಅಹ್ಮದ್..?

ಆಪ್ತಮಿತ್ರ ಎಚ್‌ಡಿಕೆಯನ್ನು ಬಿಟ್ಟು ಸಿದ್ದು ಗರಡಿ ಸೇರಿದ್ದೇಕೆ ಜಮೀರ್ ಅಹ್ಮದ್..?

Suvarna News   | Asianet News
Published : Feb 02, 2021, 12:59 PM ISTUpdated : Feb 02, 2021, 01:22 PM IST

ರಾಜ್ಯ ರಾಜಕೀಯದಲ್ಲಿ ಖಾಸಾ ಖಾಸಾ ದೋಸ್ತ್ ಅಂತಿದ್ದ ಕುಮಾರಸ್ವಾಮಿ, ಜಮೀರ್ ಅಹ್ಮದ್ ಸ್ನೇಹದಲ್ಲಿ ಬಿರುಕು ಮೂಡಿದೆ. ಎಚ್‌ಡಿಕೆ ವಿರುದ್ಧ, ಜಮೀರ್ ಭಾಯ್ ಆಗಾಗ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಅವನ್ಯಾವ ಸೀಮೆ ನಾಯಕ ಸ್ವಾಮಿ ಎಂದು ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಫೆ. 02): ರಾಜ್ಯ ರಾಜಕೀಯದಲ್ಲಿ ಖಾಸಾ ಖಾಸಾ ದೋಸ್ತ್ ಅಂತಿದ್ದ ಕುಮಾರಸ್ವಾಮಿ, ಜಮೀರ್ ಅಹ್ಮದ್ ಸ್ನೇಹದಲ್ಲಿ ಬಿರುಕು ಮೂಡಿದೆ. ಎಚ್‌ಡಿಕೆ ವಿರುದ್ಧ, ಜಮೀರ್ ಭಾಯ್ ಆಗಾಗ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಅವನ್ಯಾವ ಸೀಮೆ ನಾಯಕ ಸ್ವಾಮಿ ಎಂದು ಪ್ರಶ್ನಿಸಿದ್ದಾರೆ. ಗೌಡರ ಗರಡಿಯಲ್ಲಿ ಬೆಳೆದು, ಕುಮಾರಣ್ಣನ ಬಲಗೈ ಬಂಟನಾಗಿದ್ದ ಜಮೀರ್ ಅಹ್ಮದ್ ಈಗ ಸಿದ್ದರಾಮಯ್ಯ ಬಂಟನಾಗಿದ್ದಾರೆ. ಹಾಗಾದರೆ ಜಮೀರ್‌ಗೆ ಎಚ್‌ಡಿಕೆ ಮೇಲೆ ಮುನಿಸ್ಯಾಕೆ.? 


 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!