News Hour: ಹೈಕಮಾಂಡ್‌ಗೆ ಸಡ್ಡು ಹೊಡೆದ ರೆಬಲ್ಸ್‌ ನಾಯಕರು!

News Hour: ಹೈಕಮಾಂಡ್‌ಗೆ ಸಡ್ಡು ಹೊಡೆದ ರೆಬಲ್ಸ್‌ ನಾಯಕರು!

Published : Mar 28, 2025, 11:59 PM IST

ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ರೆಬಲ್ಸ್ ನಾಯಕರು ಹೈಕಮಾಂಡ್‌ಗೆ ಸಡ್ಡು ಹೊಡೆದಿದ್ದಾರೆ. ಉಚ್ಛಾಟನೆ ನಿರ್ಧಾರವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಮತ್ತು ಯತ್ನಾಳ್‌ರನ್ನು ಮತ್ತೆ ಬಿಜೆಪಿಗೆ ಕರೆತರಲು ಯೋಜನೆ ರೂಪಿಸಿದ್ದಾರೆ.

ಬೆಂಗಳೂರು (ಮಾ.28): ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲಿಯೇ ರೆಬಲ್ಸ್‌ ನಾಯಕರು ಹೈಕಮಾಂಡ್‌ಗೆ ಸಡ್ಡು ಹೊಡೆದಿದ್ದಾರೆ. ಉಚ್ಛಾಟನೆ ನಿರ್ಧಾರ ವಾಪಾಸ್‌ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಯತ್ನಾಳ್ ಉಚ್ಚಾಟನೆ: ನಾವು ಜೊತೆಗಿದ್ದೇವೆ ಎಂಬ ಸಂದೇಶ ಸಾರಿದ ಟೀಂ, ಸಭೆಯ ನಿರ್ಣಯಗಳೇನು?

ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಬಿಜೆಪಿಗೆ ಕರೆತರೋಕೆ ರೆಬಲ್ಸ್‌ ಪ್ಲ್ಯಾನ್‌ ಮಾಡಿದ್ದಾರೆ. ಯತ್ನಾಳ್‌ ಪರವಾಗಿ ಗಟ್ಟಿಯಾಗಿ ನಿಲ್ಲಲು ರೆಬಲ್ಸ್‌ ನಿರ್ಧಾರ ಮಾಡಿದ್ದಾರೆ. ನಾವು ಪಾರ್ಟಿ ವಿರುದ್ಧ ಇಲ್ಲ, ವ್ಯಕ್ತಿ ವಿರುದ್ಧ ಮಾತ್ರ ಅನ್ನೋ ಸಂದೇಶ ರವಾನೆ ಮಾಡಲಿದ್ದಾರೆ. ಬಿಜೆಪಿಯಿಂದ ಉಚ್ಛಾಟನೆ ಬೆನ್ನಲ್ಲಿಯೇ ತಮ್ಮ ಕಾರ್ಖಾನೆ ಉದ್ಘಾಟನೆ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಉಚ್ಛಾಟನೆ ಆಗುವ ಮುನ್ನ ದೆಹಲಿಯ ಸಂಸತ್ ಭವನದಲ್ಲಿ ಕೆಲ ನಾಟಕೀಯ ಬೆಳವಣಿಗೆಗಳು ನಡೆದಿದ್ದವು.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more