ಸಿಎಂ ಯಡಿಯೂರಪ್ಪಗೆ ಲಿಂಗಾಯತ ನಾಯಕರೇ ರೆಬೆಲ್ಸ್!

ಸಿಎಂ ಯಡಿಯೂರಪ್ಪಗೆ ಲಿಂಗಾಯತ ನಾಯಕರೇ ರೆಬೆಲ್ಸ್!

Suvarna News   | Asianet News
Published : May 29, 2020, 08:50 AM ISTUpdated : May 29, 2020, 10:13 AM IST

ಕೊರೋನಾ ವೈರಸ್ ಸಂಕ್ರಾಮಿಕ ರೋಗದ ಭೀತಿಯ ಮಧ್ಯೆಯೇ ರಾಜ್ಯ ರಾಜಕೀಯದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಬಿಜೆಪಿ ಮುಖಂಡರ ಅತೃಪ್ತಿ ಭುಗಿಲೆದ್ದಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಮುಖಂಡರಾದ ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ನಡೆಸಿದ್ದಾರೆ.

ಕೊರೋನಾ ವೈರಸ್ ಸಂಕ್ರಾಮಿಕ ರೋಗದ ಭೀತಿಯ ಮಧ್ಯೆಯೇ ರಾಜ್ಯ ರಾಜಕೀಯದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಬಿಜೆಪಿ ಮುಖಂಡರ ಅತೃಪ್ತಿ ಭುಗಿಲೆದ್ದಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಮುಖಂಡರಾದ ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ನಡೆಸಿದ್ದಾರೆ.ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡಬೇಕು, ಉಮೇಶ್ ಕತ್ತಿಗೆ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೊಡಬೇಕು, ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಬದಲಾಯಿಸಬೇಕೆಂದು ದಿಢೀರ್ ನಡೆಸಿದ ಸಭೆಯಲ್ಲಿ ಮುಖಂಡರು ಬೇಡಿಕೆಗಳನ್ನು ಇಡಲು ನಿರ್ಧರಿಸಿದ್ದಾರೆ. ಆ ಮೂಲಕ ರಾಜ್ಯ ರಾಜಕೀಯದ ಚಟುವಟಿಕೆಗಳು ಮತ್ತೆ ಗರಿಗೆದರಿಕೊಂಡಿದೆ. ಅಷ್ಟಕ್ಕೂ ಏನೇನು ಆಗಿದೆ. 

"

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?